Friday, July 4, 2025

chennaraj h

Raksha Bandhan: ಬಿಡುವು ಮಾಡಿಕೊಂಡು ರಾಕಿ ಕಟ್ಟಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!

ರಾಜ್ಯ ಸುದ್ದಿ : ಇಂದು ನಾಡಿನಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಅದೇ ರೀತಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಾಂಕೇತಿಕವಾಗಿ ಸರಳವಾಗಿ ರಾಕಿ ಹಬ್ಬವನ್ನು ಆಚರಿಸಿಕೊಂಡರು.   ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದ ನಿಮಿತ್ಯ ಮೈಸೂರಿನಲ್ಲಿ ಇರಬೇಕಾದ ಅನಿವಾರ್ಯತೆಯಿಂದಾಗಿ ನನ್ನ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೊಂದಿಗೆ ರಕ್ಷಾ...
- Advertisement -spot_img

Latest News

ಹಾಸನವನ್ನ ಮೀರಿಸುವಂತಿದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ.

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರೂ ಹೃದಯಾಘಾತದ್ದೇ ಸುದ್ದಿ, ದಿನಕ್ಕೆ ಕರ್ನಾಟಕದಲ್ಲೇ 4ರಿಂದ 5 ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು....
- Advertisement -spot_img