Sunday, September 8, 2024

chennarayapattana

ಎ. ಚೋಳೇನಹಳ್ಳಿ ಗ್ರಾಮ ಪಂಚಾಯತಿ ಉಪಚುನಾವಣೆಯಲ್ಲಿ ವಿಜೇತರಾದ ಸಿ.ಎನ್ ಕುಮಾರ್

ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ.ಚೋಳೇನಹಳ್ಳಿ ಗ್ರಾಮದ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಸಿ ಎನ್ ಕುಮಾರ್ ಜಯಗಳಿಸಿದ್ದಾರೆ. ಸೆಪ್ಟಂಬರ್ 28ರಂದು ನಡೆದ ಗ್ರಾಮ ಪಂಚಾಯತಿ ಉಪಚುನಾವಣೆ ಮತದಾನ ನಡೆದಿತ್ತು, ಈ ದಿನ ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶೋಕ-299...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img