Friday, July 31, 2026

chennarayapattana

ಎ. ಚೋಳೇನಹಳ್ಳಿ ಗ್ರಾಮ ಪಂಚಾಯತಿ ಉಪಚುನಾವಣೆಯಲ್ಲಿ ವಿಜೇತರಾದ ಸಿ.ಎನ್ ಕುಮಾರ್

ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ.ಚೋಳೇನಹಳ್ಳಿ ಗ್ರಾಮದ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಸಿ ಎನ್ ಕುಮಾರ್ ಜಯಗಳಿಸಿದ್ದಾರೆ. ಸೆಪ್ಟಂಬರ್ 28ರಂದು ನಡೆದ ಗ್ರಾಮ ಪಂಚಾಯತಿ ಉಪಚುನಾವಣೆ ಮತದಾನ ನಡೆದಿತ್ತು, ಈ ದಿನ ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶೋಕ-299...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img