Saturday, December 6, 2025

Chennayya Gang

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಕೇರಳ ಕಮ್ಯೂನಿಸ್ಟ್ ಸಂಸದನಿಗೆ ಟೆನ್ಶನ್!!!

ಧರ್ಮಸ್ಥಳದ ತಲೆಬುರುಡೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ ತೋರಿಸಿದ್ದರು ಎಂಬುದು ಬಹಿರಂಗಗೊಂಡಿದೆ. ಈಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ ಹೆಸರು ಈಗ ಪ್ರಕರಣದಲ್ಲಿ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು 11 ಸೆಕ್ಷನ್​​ಗಳ ಅಡಿ ಎಸ್​ಐಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,...
- Advertisement -spot_img

Latest News

ಸರ್ಕಾರದಿಂದ ಬಿಗ್ ಗ್ರೀನ್ ಸಿಗ್ನಲ್: 4500 ಪೊಲೀಸ್ ಉದ್ಯೋಗಗಳು!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಭಾರಿ ಬದಲಾವಣೆಯಾಗಿದೆ. 4500 ಕಾನ್‌ಸ್ಟೆಬಲ್ ನೇಮಕ—ಫೈನಲಿ ಅಪ್ರೂವ್ ಆಗಿದೆ. ಹೌದು ರಾಜ್ಯ ಪೊಲೀಸ್ ಇಲಾಖೆಯಲ್ಲಿ 4,500 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ...
- Advertisement -spot_img