Thursday, November 27, 2025

Chepdon Market

ಭೀಕರ ಪ್ರವಾಹ, ಅಪಾರ ಹಾನಿ – ಉತ್ತರಾಖಂಡದಲ್ಲಿ ಹೆಚ್ಚಿದ ಪ್ರವಾಹ!

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದ ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಚಮೋಲಿ ಜಿಲ್ಲೆ ತೀವ್ರವಾಗಿ ಪರಿಣಾಮಕ್ಕೊಳಗಾಗಿದ್ದು, ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಅತ್ಯಧಿಕ ಹಾನಿಗೆ ಸಿಲುಕಿವೆ. ಪ್ರವಾಹದ ಪರಿಣಾಮವಾಗಿ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದಲ್ಲಿ ಹಲವು ಅಂಗಡಿಗಳು ಸಂಪೂರ್ಣ...
- Advertisement -spot_img

Latest News

ಸಿದ್ದು – ಡಿಕೆಶಿ ಫೈಟ್ ನಡುವೆ ಹೈಕಮಾಂಡ್ ಕ್ಲೈಮ್ಯಾಕ್ಸ್!?

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು...
- Advertisement -spot_img