Thursday, August 13, 2026

Chess

Varun Kamath : ಚೆಸ್ ಪಂದ್ಯಾಟದಲ್ಲಿ ವರುಣ್ ಕಾಮತ್ ರಾಜ್ಯಮಟ್ಟಕ್ಕೆ ಆಯ್ಕೆ

Karkala News :  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಉಡುಪಿ ಇದರ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಂಬದ ಕೋಣೆ ಬೈಂದೂರಿನಲ್ಲಿ ಚೆಸ್ ಪಂದ್ಯಾಟ ಆಯೋಜಿಸಲಾಗಿತ್ತು. ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‍ಕಿಂಗ್ ಆಂಗ್ಲ ಮಾಧ್ಯಮ ಹಿರಿಯ...

ಚೆಸ್ ಒಲಿಂಪಿಯಡ್ ಟೂರ್ನಿ : ಟಾರ್ಚ್ ರಿಲೆಗೆ ಪ್ರಧಾನಿ ಮೋದಿ ಚಾಲನೆ 

https://www.youtube.com/watch?v=-yFn1OYKX8o ಹೊಸದಿಲ್ಲಿ: ಚೊಚ್ಚಲ ಚೆಸ್ ಒಲಿಂಪಿಯಡ್ ಚೆಸ್ ಟೂರ್ನಿಯ ಟಾರ್ಚ್ ರಿಲೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಇದೇ ಮೊದಲ ಬಾರಿಗೆ ಟಾರ್ಚ್ ರಿಲೆಯನ್ನು ಅಳವಡಿಸಿದೆ. ಫೀಡೆ ಅಧ್ಯಕ್ಷ  ಆರ್ಕಾಡಿ ಡೊವೊಕೊವಿಚ್ ಪಂಜಿನ ಬೆಳಕನ್ನು ಪ್ರಧಾನಿ ಮೋದಿಗೆ ಹಸ್ತಾಂತರಿಸಿದರು. ಪ್ರಧಾನಿ ಮೋದಿ ಚೆಸ್ ದಂತಕತೆ ವಿಶ್ವನಾಥನ್ ಆನಂದ್‍ಗೆ ನೀಡಿದರು. ನಂತರ ಮಾತನಾಡಿದ ಪ್ರಧಾನಿ...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img