Saturday, August 8, 2026

Chest pain

ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣು..!

www.karnatakatv.net : ಕೊರಟಗೆರೆ ತಾಲೂಕಿನ ಹುಲಿಕುಂಟೆ ಯಲ್ಲಿ ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಲಿಕುಂಟೆ ಗ್ರಾಮದ ರಂಗಶಾಮಯ್ಯ ಎಂಬುವರ ಮಗ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿಯಾಗಿದ್ದಾನೆ. ಕಳೆದ ಸುಮಾರು 20 ವರ್ಷಗಳಿಂದಲೂ ಮೃತ ಮಂಜುನಾಥ ಎದೆನೋವು ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆ ಪಡೆದರೂ ಸಂಪೂರ್ಣ ಗುಣಮುಖರಾಗದೆ ನೋವು ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು ಈ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img