Saturday, May 2, 2026

Chest pain

ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣು..!

www.karnatakatv.net : ಕೊರಟಗೆರೆ ತಾಲೂಕಿನ ಹುಲಿಕುಂಟೆ ಯಲ್ಲಿ ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಲಿಕುಂಟೆ ಗ್ರಾಮದ ರಂಗಶಾಮಯ್ಯ ಎಂಬುವರ ಮಗ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿಯಾಗಿದ್ದಾನೆ. ಕಳೆದ ಸುಮಾರು 20 ವರ್ಷಗಳಿಂದಲೂ ಮೃತ ಮಂಜುನಾಥ ಎದೆನೋವು ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆ ಪಡೆದರೂ ಸಂಪೂರ್ಣ ಗುಣಮುಖರಾಗದೆ ನೋವು ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು ಈ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img