Sunday, September 8, 2024

chethan ahimsa

Bengaluru: ಮಾಲಿವುಡ್​ ಬಳಿಕ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು: ಕಟುಸತ್ಯ ಬಿಚ್ಚಿಟ್ಟ ನಟ ಚೇತನ್

ಬೆಂಗಳೂರು: ಕೇರಳದ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಸಲಿಂಗಕಾಮ ವಿಚಾರ ನಡೆದಿದೆ ಎಂದು ನ್ಯಾ.ಹೇಮಾ ಸಮಿತಿ ವರದಿ ಕೊಟ್ಟ ಬೆನ್ನಲ್ಲೇ ಸಾಲು ಸಾಲು ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬರುತ್ತಿವೆ. ಕೇರಳದ ಸಿನಿರಂಗದ ಬಳಿಕ ಇದೀಗ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು ಕೇಳಿ ಬಂದಿದೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಮ್ಮಲ್ಲೂ ಇದೇ ರೀತಿಯ...

ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದಿಲ್ಲ, ಡಿ.ಕೆ.ಶಿ ಎಂದಿಗೂ ಸಿಎಂ ಆಗುವುದಿಲ್ಲ: ಚೇತನ್ ಅಹಿಂಸಾ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ್ದು, ರಾಜಕೀಯ ಚಟುವಟಿಕೆಗಳ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದವರು, ಟೊಪ್ಪಿ ಹಾಕಿಕೊಂಡವರು ಮಾತ್ರ ಟೆರರಿಸ್ಟ್‌ಗಳು ಅಲ್ಲ. ಸೂಟು ಬೂಟು ಹಾಕಿಕೊಳ್ಳುವವರು, ಇಂಗ್ಲೀಷ್ ಮಾತನಾಡುವವರು ಕೂಡ ಟೆರರಿಸ್ಟ್‌ಗಳೇ. ಧಾರ್ಮಿಕ, ರಾಜಕೀಯ ಸಿದ್ಧಾಂತಗಳನ್ನು ಅವಮಾನಿಸುವುದು. ಅಮಾಯಕರನ್ನು ಕೊಂದು ಹಾಕುವುದು ಕೂಡ ಭಯೋತ್ಪಾದನೆ. ಅಮೆರಿಕ ಕೂಡ ಭಯೋತ್ಪಾದಕ...

ಮೋದಿ ನಂತರ ಬಿಜೆಪಿ ಮುಳುಗುತ್ತಾ..?: ನಟ ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ್ದು, ರಾಜಕೀಯ ಚಟುವಟಿಕೆಗಳ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ನಮಗೆ ಚುನಾವಣೆ ಸೋತರೂ ಬೇಜಾರಿಲ್ಲ, ನಮ್ಮ ಸಿದ್ಧಾಂತ ಸೋಲಬಾರದು. ನಮ್ಮ ಸಿದ್ಧಾಂತವೇ ಸತ್ಯ. ನಮ್ಮ ಸಿದ್ಧಾಂತವೇ ಸಂವಿಧಾನ ಪೀಠಿಕೆಗೊಳಿಸುತ್ತಿರೋದು. ಇದೆಲ್ಲವನ್ನೂ ಜನರ ಮುಂದೆ ಇಡಬೇಕು. ಸರಿಯಾದ ಸಮಯಕ್ಕೆ ಅದನ್ನು ಜನರ ಮುಂದೆ ತರಬೇಕು. ನಾವು...

ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿ ಜೊತೆ ಮಾತತನಾಡಿದ್ದು, ದೇಶದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು. ನಮ್ಮ ದೇಶದ ಪ್ರಜಾಪ್ರಭುತ್ವದ ವಿಶೇಷತೆ ಅಂದ್ರೆ, ನಮಗೆ ನೂರಾರು ಪಕ್ಷಗಳು, ನೂರಾರು ಸಿದ್ಧಾಂತಗಳು ಬೆಳೆಯಲು ಅವಕಾಶವಿದೆ. ಕಮ್ಯುನಿಸ್ಟ್ ನಾಯಕರು ಆರ್ಥಿಕ ಸಮಸ್ಯೆಗಳನ್ನು...

Political Special: ಮೋದಿ ಬ್ರ್ಯಾಂಡ್‌ಗೆ ಏಟು ಬಿದ್ದಿದೆ: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಈ ವೇಳೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಬಗ್ಗೆ ಮಾತನಾಡಿದ್ದಾರೆ. ಮೋದಿ ಅನ್ನೋ ಹೆಸರಿನ ಬ್ರ್ಯಾಂಡ್‌ಗೆ ಏಟಾಗಿದೆ ಅನ್ನೋದು ನಮ್ಮೆಲ್ಲರಿಗೂ ಮುಂಚೆನೇ ಗೊತ್ತಿತ್ತು. 2014ರಲ್ಲಿ ಮತ್ತು 2019ರಲ್ಲಿ ಮೋದಿ ನಮ್ಮ ಜೀವನವನ್ನೇ ಚೇಂಜ್ ಮಾಡುತ್ತಾರೆ. ಮೋದಿ ಅದಿಕಾರಕ್ಕೆ ಬಂದ್ರೆ, ಎಲ್ಲವೂ ಬದಲಾಗುತ್ತೆ ಅನ್ನೋ...

ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ನ ಹೊಣೆಯನ್ನು ಬಿಜೆಪಿ ಮೇಲೆ ಹೊರಿಸುತ್ತಿರುವುದು ಹಾಸ್ಯಾಸ್ಪದ: ಚೇತನ್ ಅಹಿಂಸಾ

Bengaluru News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಸಬಂಧಿಸಿದಂತೆ, ರಾಜ್ಯಾದ್ಯಂತ ಪರ ವಿರೋಧ ಹೇಳಿಕೆಗಳು ಕೇಳಿಬರುತ್ತಿದೆ. ವಿರೋಧ ಪಕ್ಷಗಳು, ಮಹಿಳಾ ಹೋರಾಟಗಾರ್ತಿಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇದೀಗ ನಟ ಚೇತನ್ ಅಹಿಂಸಾ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಅಪರೂಪಕ್ಕೆ ಬಿಜೆಪಿ ಪರ ಬ್ಯಾಟ್ ಬೀಸಿದ್ದಾರೆ. ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಯರು ತಾವಾಗಿಯೇ ಮುಂದೆ ಬಂದು ದೂರು ದಾಖಲಿಸುತ್ತಿರುವುದು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img