Movie News: ಕರಾವಳಿ ಹುಡುಗರ ನಿರ್ದೇಶನ, ನಟನೆ, ನಿರ್ಮಾಣದ ಸಿನಿಮಾದಲ್ಲಿ ಎಂಟರ್ಟೇನ್ಮೆಂಟ್ ಮತ್ತು ಉತ್ತಮ ಸಂದೇಶ ಇದ್ದೇ ಇರುತ್ತದೆ ಅನ್ನೋ ನಂಬಿಕೆ ಕನ್ನಡಿಗರಿಗೆ ಬಂದಿದೆ. ಇದಕ್ಕೆ ಕಾರಣ, ಉಳಿದವರು ಕಂಡಂತೆಯಿಂದ, ಕಾಂತಾರದವರೆಗೂ ನಟನೆ ನಿರ್ದೇಶನ, ನಿರ್ಮಾಣದಲ್ಲಿ ಸಕ್ಸಸ್ ಕಂಡಿರುವ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ. ಇವರ ಜೊತೆ ಪ್ರಮೋದ್...
ಬೆಳಗಾವಿ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ ವಾಕ್ಸಮರ ಜೋರಾಗಿದೆ. ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್...