Monday, July 27, 2026

chethan

Kethan Case: ಸಿಯಾ ಬರ್ತ್‌ಡೇ ಪಾರ್ಟಿಗಾಗಿ ಫೈವ್‌ಸ್ಟಾರ್ ಹೋಟೇಲ್‌ನ 70 ರೂಮ್ ಬುಕ್ ಮಾಡಿದ್ದ ಮಾವ

Mumbai News: ತನ್ನ ಪ್ರೇಮಿ ಚೇತನ್‌ನನ್ನು ವಿವಾಹವಾಗಲು, ಅಪ್ಪ-ಅಮ್ಮ ಮದುವೆ ನಿಶ್ಚಯಿಸಿದ್ದ ಹುಡುಗ, ಉದ್ಯಮಿ ಕೇತನ್ ಹತ್ಯೆ ಮಾಡಿದ್ದ ಸೀಯಾ ಕೇಸ್‌ ಬಗ್ಗೆ ಇನ್ನ್ನ``ಂದು ಸುದ್ದಿ ಬಯಲಾಗಿದೆ. ಇದೇ ನವೆಂಬರ್‌ನಲ್ಲಿ ಸಿಯಾ ಮತ್ತು ಕೇತನ್ ಮದುವೆ ನಿಗದಿಯಾಗಿತ್ತು. ರಾಜಸ್ತಾನದ ಅರಮನೆಯಲ್ಲಿ ಮದುವೆಗೆ ಸಿದ್ಧತೆ ನಡೆದಿದ್ದು, 17 ಕೋಟಿ ರೂಪಾಯಿ ಬಾಡಿಗೆಯೂ ನೀಡಲಾಗಿತ್ತು. ಆದರೆ ತನಗೆ ಈ...

ಕಡಲತೀರದ ಭಾರ್ಗವ’ ಚಿತ್ರದ ಹಾಡು ಬಿಡುಗಡೆ

ಕಡಲತೀರದ ಭಾರ್ಗವ’ ಚಿತ್ರದಿಂದ ‘ಮಧುರ ಮಧುರ’ ಹಾಡು ಬಿಡುಗಡೆ ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನಲ್ನಲ್ಲಿ ಬಿಡುಗಡೆಯಾಗಿದೆ. ‘ಜೇಮ್ಸ್’ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ....

ಚೇತನ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಇಶಾನ್ ನಾಯಕ..!

https://www.youtube.com/watch?v=FvU1pUY6Bf4 ಸದ್ಯದಲ್ಲೇ ಸಿಗಲಿದೆ ನೂತನ ಚಿತ್ರದ ಸಂಪೂರ್ಣ ಮಾಹಿತಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ "ಜೇಮ್ಸ್". ಈ ಚಿತ್ರವನ್ನು ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್ (ಬಹದ್ದೂರ್) ನಿರ್ದೇಶಿಸಿದ್ದರು." ಜೇಮ್ಸ್" ಸಿನಿಮಾವನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ದೊಡ್ಡಮಟ್ಟದ ಯಶಸ್ಸು ಮಾಡಿದ್ದು ಎಲ್ಲರಿಗೂ ತಿಳಿದ ಸಂಗತಿ. "ಜೇಮ್ಸ್" ನಂತರ ನಿರ್ದೇಶಕ ಚೇತನ್ ಕುಮಾರ್ ಅವರ...

Release ಆಯ್ತು ಜೇಮ್ಸ್ ಚಿತ್ರದ ವಿಶೇಷ ಪೋಸ್ಟರ್, ಸೈನಿಕನಾಗಿ ಅಪ್ಪು ಸೂಪರ್.

ಪುನೀತ್ ರಾಜ್‌ಕುಮಾರ್ ಕೊನೆಯದಾಗಿ ನಟಿಸಿರುವ ಜೇಮ್ಸ್ ಚಿತ್ರದ ವಿಷೇಶ ಪೋಸ್ಟರ್ ಇಂದು ಚಿತ್ರತಂಡ ಬಿಡುಗಡೆ ಮಾಡಿದ್ದು, ಅಭಿಮಾನಿಗಳ ಮನಗೆದ್ದಿದೆ. ಗಣರಾಜ್ಯೋತ್ಸವದ ದಿನವಾದ ಇಂದೇ ಅಪ್ಪು ಸೈನಿಕನ ಲುಕ್‌ನಲ್ಲಿರುವ ಪೋಸ್ಟರ್ ತೆರೆಕಂಡಿರುವುದು ಅಭಿಮಾನಿಗಳಿಗೆ ಕುಷಿತಂದು ಕೊಟ್ಟಿದೆ, ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್ ಎನ್ನುವ ಸಾಲುಗಳು ಗಮನಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪೋಸ್ಟರ್ ಶೇರ್ ಮಾಡುತ್ತಿದ್ದಾರೆ....

ಚೇತನ್ ‘ಮಾರ್ಗ’ಕ್ಕೆ ಸಿಕ್ಕಿದೆ ಸೂಪರ್ ಪವರ್..!

ಕೊರೋನಾ ಹಾವಳಿ ಕೊಂಚ ಕಡಿಮೆಯಾಗಿ, ಲಾಕ್ ಡೌನ್ ಎಲ್ಲಾ ಮುಗಿದ ಬಳಿಕ ಇದೀಗ ತಾನೇ ಚಿತ್ರರಂಗ ಚೇತರಿಸಿಕೊಳ್ತಿದೆ.. ಸದ್ಯ ಕನ್ನಡದ ಮತ್ತೊಂದು ಹೊಸ ಚಿತ್ರದ ಮುಹೂರ್ತ ನೆರವೇರಿದೆ.. ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಅವರ ನಟನೆಯ ಹೊಸ ಚಿತ್ರವೊಂದು ಸದ್ಯ ಅನೌನ್ಸ್ ಆಗಿದೆ.. ಚೇತನ್ ನಟನೆಯಲ್ಲಿ ಮೂಡಿಬರ್ತಿರುವ ಆ ಹೊಸ ಚಿತ್ರವೇ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img