ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...