ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...
ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...