ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...