ಕೇಂದ್ರ ಚುನಾವಣಾ ಆಯೋಗವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿದ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯ ಬಳಿಕ, ಒಟ್ಟು 3.67 ಕೋಟಿ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಟ್ಟಿದೆ. ಎರಡನೇ ಹಂತದ SIR ಪ್ರಕ್ರಿಯೆ ನಡೆಸಿದ ಮಧ್ಯಪ್ರದೇಶ, ಛತ್ತೀಸಗಢ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹಗಳ ಕರಡು ಮತದಾರರ...
ಮುಂಬೈ : ನಗರದಲ್ಲಿರುವ ಬಾಲಿವುಡ್ ಖ್ಯಾತ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ಪಶ್ಚಿಮ ಪ್ರದೇಶದಲ್ಲಿರುವ ಗ್ಯಾಲಾಕ್ಸಿ ಅಪಾರ್ಟ್ಮೆಂಟ್ನ ನಿವಾಸಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮುಂಬೈ ಪೊಲೀಸರು ಒಬ್ಬ ಪುರುಷ ಮತ್ತು ಮಹಿಳೆಯನ್ನು ಬಂಧಿಸಿದ್ದಾರೆ. ಅನಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಅಕ್ರಮವಾಗಿ ಮನೆಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದರು. ಕೂಡಲೇ ಪೊಲೀಸರು ಅವರನ್ನು...
chhattisgarh : ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ 81 ನಕ್ಸಲರನ್ನು...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...