Friday, July 4, 2025

Chhattisgarh News

Chhattisgarh News: ಛತ್ತೀಸ್‌ಗಢ ಎನ್‌ಕೌಂಟರ್‌ : ಭದ್ರತಾ ಪಡೆಗಳ ಗುಂಡಿಗೆ 30 ನಕ್ಸಲರ ಉಡೀಸ್‌

Chhattisgarh News: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದ್ದು, ಭದ್ರತಾ ಪಡೆಗಳು 30 ನಕ್ಸಲರನ್ನು ಪ್ರತ್ಯೇಕವಾದ ಎರಡು ಪ್ರಕರಣಗಳಲ್ಲಿ ಹೊಡೆದುರುಳಿದ್ದಾರೆ. ಅಲ್ಲದೆ ಇದೇ ವೇಳೆ ಒಬ್ಬರು ಭದ್ರತಾ ಸಿಬ್ಬಂದಿಯು ಹತರಾಗಿದ್ದಾರೆ. ಇನ್ನೂ ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು 26 ನಕ್ಸಲೀಯರನ್ನು ಹತ್ಯೆ ಮಾಡಿವೆ. ಅಲ್ಲದೆ ಕಂಕೇರ್ ಪ್ರದೇಶದಲ್ಲಿ ಬಿಎಸ್‌ಎಫ್ ಮತ್ತು...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img