Chhattisgarh News: ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದ್ದು, ಭದ್ರತಾ ಪಡೆಗಳು 30 ನಕ್ಸಲರನ್ನು ಪ್ರತ್ಯೇಕವಾದ ಎರಡು ಪ್ರಕರಣಗಳಲ್ಲಿ ಹೊಡೆದುರುಳಿದ್ದಾರೆ. ಅಲ್ಲದೆ ಇದೇ ವೇಳೆ ಒಬ್ಬರು ಭದ್ರತಾ ಸಿಬ್ಬಂದಿಯು ಹತರಾಗಿದ್ದಾರೆ. ಇನ್ನೂ ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು 26 ನಕ್ಸಲೀಯರನ್ನು ಹತ್ಯೆ ಮಾಡಿವೆ. ಅಲ್ಲದೆ ಕಂಕೇರ್ ಪ್ರದೇಶದಲ್ಲಿ ಬಿಎಸ್ಎಫ್ ಮತ್ತು...
1) ಅಂತು ಇಂತೂ ಟ್ರಂಪ್ಗೆ ಶಾಂತಿ ಪ್ರಶಸ್ತಿ
ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ...