ಹುಬ್ಬಳ್ಳಿ:ಹುಬ್ಬಳ್ಳಿ ಯ ಅತ್ಯಂತ ಸಣ್ಣ ಗ್ರಾಮ ಛಬ್ಬಿಯಲ್ಲಿ ವರ್ಷಕ್ಕೊಮ್ಮೆ ಪ್ರತಿಷ್ಠಾಪನೆಯಾಗುವ ಗಣೇಶನನ್ನು ನೋಡಲು ನಾಡಿನ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿ ಕಿಲೋಮೀಟರ್ ಗಟ್ಟಲೆ ನಿಂತು ದರ್ಶನ ಪಡೆಯುತ್ತಾರೆ. ದೇಶದಲ್ಲಿ ಸಾಕಷ್ಟು ಗಣೇಶನನ್ನು ಕೂರಿಸುತ್ತಾರೆ ಆದರೆ ಇಲ್ಲಿಗೆ ಬಂದು ಯಾಕೆ ದರ್ಶನ ಪಡೆಯುತ್ತಾರೆ ಅಂತೀರಾ ?ಹಾಗಿದ್ರೆ ಈ ಗಣೇಶನ ಮಹಿಮೆ ಬಗ್ಗೆ ನೀವೊಮ್ಮೆ ತಿಳಿಯಲೆಬೇಕು.
ದೇಶದಲ್ಲಿ ಸ್ವಾತಂತ್ರ್ಯ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...