Wednesday, May 27, 2026

chidambara kulakarni

Uttarpradeshದಲ್ಲಿ “ಭೈರವ”ಚಿತ್ರದ ಮುಹೂರ್ತ..!

ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava)  ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು. ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು.  ವೈಭವ್ ಬಜಾಜ್(Vaibhav Bajaj) ಹಾಗೂ ಹನಿ‌ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img