Monday, May 11, 2026

chidambaram

ಲಾಕ್​ಡೌನ್​ ಬಳಿಕವೂ ಭಾರತಕ್ಕೆ ಸೋಲು: ಚಿದಂಬರಂ

ಲಾಕ್​ಡೌನ್​ ತಂತ್ರ ಅನುಸರಿಸಿದ ಬಳಿಕವೂ ಸೋತ ಏಕೈಕ ರಾಷ್ಟ್ರವೆಂದರೆ ಅದು ಭಾರತ ಅಂತಾ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವ್ಯಂಗ್ಯವಾಡಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕರೊನಾ ಸೋಂಕಿತರ ಲೆಕ್ಕಾಚಾರ ಆಧರಿಸಿದ ಚಿದಂಬರಂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ರು. ದೇಶದಲ್ಲಿ ಕರೊನಾ ಸೋಂಕು ಈಗಾಗಲೇ 40 ಲಕ್ಷ ಗಡಿ ದಾಟಿದೆ.ಸಪ್ಟೆಂಬರ್ ಅಂತ್ಯದೊಳಗೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img