Tuesday, April 21, 2026

chief guest actrees meghanaraj

ಬೆಂಗಳೂರು ವಿಭಾಗದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

bengalore stories ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು (11.03.2023) ಮಹಾತ್ಮಾ ಗಾಂಧಿ ರೈಲ್ವೆ ಕಾಲೋನಿಯ ‘ಅನುಗ್ರಹ’ ರೈಲ್ವೆ ಸಮುದಾಯ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿತು. ಖ್ಯಾತ ನಟಿ ಮೇಘನಾ ರಾಜ್ ಮುಖ್ಯ ಅತಿಥಿಯಾಗಿದ್ದರು. ಚಲನಚಿತ್ರ ನಿರ್ದೇಶಕ ಶ್ರೀ ಪನ್ನಗಾಭರಣ ಮತ್ತು ಸಿನಿ ನಿರ್ಮಾಪಕ ಚೇತನ್ ನಂಜುಂಡಯ್ಯ ಅವರು ವಿಶಿಷ್ಟ ಅತಿಥಿಗಳಾಗಿದ್ದರು. ಶ್ರೀಮತಿ, ಶಿಲ್ಪಿ ಸಿಂಗ್,...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img