Saturday, March 14, 2026

Chief Justice B.R. Gawai

ಸುಪ್ರೀಂಕೋರ್ಟ್‌ ಚೀಫ್‌ ಜಸ್ಟೀಸ್‌ ಮೇಲೆ ಶೂ ಎಸೆದ ವಕೀಲ

ಸುಪ್ರೀಂಕೋರ್ಟ್‌ನಲ್ಲಿ ಇವತ್ತು ಯಾರೂ ಊಹಿಸದ ಘಟನೆಯೊಂದು ನಡೆದಿದೆ. ವಿಚಾರಣೆ ನಡೆಯುತ್ತಿದ್ದ ವೇಳೆ, ಮುಖ್ಯ ನ್ಯಾಯಮೂರ್ತಿಗಳಿದ್ದ ಪೀಠದತ್ತ ಶೂ ಎಸೆಯಲಾಗಿದೆ. ಚೀಫ್‌ ಜಸ್ಟೀಸ್‌ ಬಿ.ಆರ್‌. ಗವಾಯಿ ಅವರು ವಿಚಾರಣೆ ನಡೆಸುತ್ತಿದ್ದು, ನ್ಯಾಯ ಪೀಠದ ಎದುರೇ ನಿಂತು ಶೂ ಎಸೆಯಲಾಗಿದೆ. ಶೂ ಎಸೆದಾತನನ್ನ ವಕೀಲ ರಾಜಶೇಖರ್‌ ಕಿಶೋರ್‌ ಎಂಬುದಾಗಿ ಗುರುತಿಸಲಾಗಿದೆ. ವಿಚಾರಣೆ ಆರಂಭವಾಗ್ತಿದ್ದಂತೆ ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img