ಹಿಜಾಬ್ ವಿವಾದ (Hijab Controversy) ಕುರಿತ ವಿಚಾರಣೆಯನ್ನು ಹೈಕೋರ್ಟ್ (court) ನ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ. ಇದ ವಿವಾದ ಕುರಿತಂತೆ ಇಂದು ಮಧ್ಯಾಹ್ನ 2:30 ಕ್ಕೆ ವಿಚಾರಣೆ ಆರಂಭವಾಯಿತು. ಅರ್ಜಿದಾರರ ಪರ ದೇವದತ್ ಕಾಮತ್ (Devadat Kamath) ವಾದ ಮಂಡಿಸಿದ್ದು, ಸಂವಿಧಾನದ 25(1)ನೇ ವಿಧಿಯ ಬಗ್ಗೆ ಚರ್ಚೆ ನಡೆಯಿತು. 25(1) ವಿಧಿಯ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...