Thursday, August 21, 2025

chief minister

ಸಿಎಂ ಸ್ಟಾಲಿನ್​ಗೆ ಆರಂಭಿಕ ಆಘಾತ! ಏನು ಹೇಳುತ್ತೆ ಚುನಾವಣಾ ಪೂರ್ವ ಸಮೀಕ್ಷೆ?

ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್​​ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ ಕೇಸರಿ ಬಾವುಟ ಹಾರಿಸುವ ಗುರಿಯನ್ನು ಹೊಂದಿರುವ ಮೋದಿ- ಶಾ ಜೋಡಿಗೆ ಈ ಚುನಾವಣೆ ಪ್ರತಿಷ್ಠ ಪಣವಾಗಿದೆ. ಅದರಂತೆಯೇ ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಿಎಂ...

Santosh Lad ; ಸರ್ಕಾರಿ ನೌಕರರಿಗೆ ಬಟ್ಟೆ ರೂಲ್ಸ್! ; ವಾರಕ್ಕೆ 1 ದಿನ ಖಾದಿ ಕಂಪಲ್ಸರಿ!

ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...

R. V. Deshpande : ನಾನು ಸಿಎಂ ಆಗ್ತೀನಿ : ದೇಶಪಾಂಡೆ ಅಚ್ಚರಿ ಹೇಳಿಕೆ

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್​ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ...

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು...

ಮುಖ್ಯಮಂತ್ರಿಗಳೆ ಕ್ಷಮೆ ಕೇಳಿ ಪಾದ ತೊಳೆದರು

ಮಧ್ಯಪ್ರದೇಶ: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರದೇಶದ ಕುದ್ರಿ ಗ್ರಾಮದಲ್ಲಿ  ಬಿಜೆಪಿ ಸದಸ್ಯನ ಅಸಭ್ಯ ವರ್ತನೆ ನಡೆಸಿದ್ದಾನೆ.  ರಸ್ತೆಯ ಪಕ್ಕದಲ್ಲಿ ಕುಳಿತಿರುವ ಆದಿವಾಸಿ ಕಾರ್ಮಿಕ ದಶಮತ್ ರಾವತ್ ಮೇಲೆ ಪ್ರವೇಶ್ ಶುಕ್ಲಾ ಎನ್ನುವ  ಬಿಜೆಪಿ ನಾಯಕ ಮೂತ್ರ ವಿಸರ್ಜನೆ ಮಾಡಿದ್ದನ್ನು ವಿರೋಧಿಸಿ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದರು. ಈಗ ಆ ಆರೋಪಿಯನ್ನು ಬಂದಿಸಿದ ಬೆನ್ನಲ್ಲೆ...

ಶಿವಾಜಿ ನಗರದ ಹಬ್ಬ ದಿನವಾಗಿ ಇಂದು ಚಾಂದಿನಿ ವೃತ್ತ ಲೋಕಾರ್ಪಣೆ

bengalore news ಬೆಂಗಳೂರಿನ ಕೇಂದ್ರ  ಬಿಂದುವಿನಂತಿರುವ ಮತ್ತು ಹೃದಯಭಾಗದಲ್ಲಿರುವ ಶಿವಾಜಿನಗರ ವಾಣಿಜ್ಯ ಮಾರುಕಟ್ಟೆ ಬಹು ಹೆಸರುವಾಸಿಯಾದ ವಾಣಿಜ್ಯ ಸ್ಥಳ ಈ ವಾಣಿಜ್ಯ ಸ್ಥಳದಲ್ಲಿರುವ ಚಾಂದನಿ ಚೌಕನಲ್ಲಿರುವ  ಹಳೆಯ ಶಿಲಾಸ್ಥಂಭ ಸುಮಾರು 20ದಶಕಗಳ ಇತಿಹಾಸವಿದೆ.ಆದರೆ ಮಳೆ ಗಾಳಿ ಬಿಸಿಲಿನಿಂದಾಗಿ ಈಗ ಅದು ಶಿಥಿಲಾವಸ್ಥೆಗೆ ಬಂದು ತಲುಪಿದೆ,. ಇದನ್ನು ಹೀಗೆ ಬಿಟ್ಟರೆ ಮುಂದೊಂದು ದಿನ ಇಲ್ಲಿನ ಪಳಿಯುಳಿಕೆ ಅಳಿಯುವುದರಲ್ಲಿ...

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಮೋಣಕಾಲಿನಿಂದ ತಿರುಪತಿ ಬೆಟ್ಟ ಹತ್ತಿದ ಕುಮಾರಣ್ಣನ ಅಭಿಮಾನಿ

ನಾವು ನಮ್ಮ ಮನೆ ಸಂಸಾರ ಕುಟುಂಬ ಚೆನ್ನಾಗಿರಲೆಂದು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತ್ತೇವೆ.ಅದು ನಮಗಾಗಿ ಹಾಗೂ ನಮ್ಮ ಕುಟುಂಬಕ್ಕಾಗಿ ಕಟ್ಟಿಕೊಳ್ಳುವ ಹರಕೆ ಆದರೆ ಇಲ್ಲಿರುವ ವ್ಯಕ್ತಿ  ಮಾಜಿ ಮುಖ್ಯಮಂತ್ರಿ ಕು ಮಾರಸ್ವಾಮಿಯವರ ಪರವಾಗಿ ಹರಕೆಯನ್ನು ಕಟ್ಟಿಕೊಂಡಿದ್ದಾನೆ. ಹೌದು ಸ್ನೇಹಿತರೆ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು ಈ ಭಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಚುನಾವಣೆಯಲ್ಲಿ ಬಹುಮತ ಸಾಧಿಸಬೇಕು...

ನೌಕರರಿಂದ ಮುಷ್ಕರಕ್ಕೆ ಕರೆ ,ತುರ್ತು ಸಭೆ ಕರೆದ ಮುಖ್ಯಮಂತ್ರಿ

political story ಇಂದು ನೌಕರರ ಸಂಗದಿಂದ ಪ್ರತಿಭಟನೆಯನ್ನು ಕೈಗೊಂಡಿದ್ದೂ ನಅಳೆ ನೌಕರರು ಮುಷ್ಟರಕ್ಕೆ ಕರೆಕೊಟ್ಟಿರುವ ಹಿನ್ನಲೆ ದಿಕ್ಕು ತೋಚದಂತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಛೆರಿ ಕೃಷ್ನಾದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಇನ್ನ ಈ ಸಭೆಯಲ್ಲಿ ಎಲ್ಲಾ ಇಲಾಖೆಗೆ ಸಂಬಂಧಪಟ್ಟ ಸಚಿವರು ಮತ್ತ ಸರ್ಕಾರಿ ಅಧಿಕಾರಿಗಳು ಭಾಗಿಯಅಗಲಿದ್ದಾರೆ ಇನ್ನು ಬಲ್ಲ ಮಾಹಿತಿ ಪ್ರಕಾರ ಗೃಹ...

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ: ಅಕ್ಟೋಬರ್ 2 ರಂದು ಚಾಲನೆ!

https://www.youtube.com/watch?v=yrB9UKSoX7w ಬೆಂಗಳೂರು,ಜೂನ್ 22 : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ,...

ಭದ್ರಾ ಮೇಲ್ದಂಡೆ ಯೋಜನೆಗಾಗಿ ಅನುದಾನ ಬಿಡುಗಡೆಗೆ ಒತ್ತಾಯ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=PTeNl0soHp0 ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img