Tuesday, March 3, 2026

Chief Minister Candidate

ಮಹಾಘಟಬಂಧನ್​ ಸಿಎಂ ಅಭ್ಯರ್ಥಿ ಘೋಷಣೆ, ಇಬ್ಬರು ಡಿಸಿಎಂ ಅಭ್ಯರ್ಥಿಗಳ ನೇಮಕ!

ಬಿಹಾರದಲ್ಲಿ ಚುನಾವಣೆ ಕಣ ರಂಗೇರಿದೆ. ಇತ್ತ ಚುನಾವಣೆಗೂ ಮುನ್ನವೇ ಸಿಎಂ ಮತ್ತು ಡಿಸಿಎಂ ಅಭ್ಯರ್ಥಿಗಳನ್ನು ಮಹಾಘಟಬಂಧನ್​ ಘೋಷಣೆ ಮಾಡಿದ್ದಾರೆ. ಬಿಹಾರದ ಮುಂಬರುವ ವಿಧಾನಸಭಾ ಚುನಾವಣೆಗೆ ಗುರುವಾರ ಪಾಟ್ನಾದ ಹೋಟೆಲ್ ಮೌರ್ಯದಲ್ಲಿ ನಡೆದ ಬಹುನಿರೀಕ್ಷಿತ ಪತ್ರಿಕಾಗೋಷ್ಠಿಯಲ್ಲಿ ಮಹಾಮೈತ್ರಿಕೂಟವು ದೊಡ್ಡ ಸಂದೇಶ ನೀಡಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಸದ್ಯ ಬಿರುಸುಗೊಂಡಿವೆ. ಆರ್‌ಜೆಡಿ ನಾಯಕ ತೇಜಸ್ವಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img