Saturday, August 22, 2026

Chief Minister issue

ಸಿದ್ದರಾಮಯ್ಯ v/s ಡಿಕೆಶಿ CM ಹೈಡ್ರಾಮಾಗೆ ಬ್ರೇಕ್ ಕೊಡಿ: ಶಿವಗಂಗಾ

ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವಾದರೂ, ಸಿಎಂ ಕುರ್ಚಿ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ಮನವಿ ಮಾಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಲಾಗುತ್ತದೆಯೇ ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಲಾಗುತ್ತದೆಯೇ ಎಂಬುದನ್ನು ಹೈಕಮಾಂಡ್ ಖಡಾ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img