Tuesday, August 4, 2026

Chief Minister Karnataka

DCM ಡಿಕೆಶಿ ಮನೆಗೆ ಭೇಟಿ: ಶಾಸಕ ಮಂತರ್​ಗೌಡ ಹೇಳಿದ್ದೇನು?

ರಾಜ್ಯ ರಾಜಕೀಯದಲ್ಲಿ ಕುರ್ಚಿ ಗುದ್ದಾಟ ಜೋರಾಗಿದೆ. ಏನು ಗೊತ್ತಿಲ್ಲದ ಹಾಗೆ ಸಿದ್ದರಾಮಯ್ಯ ಹಾಗು ಡಿಕೆಶಿ ಒಟ್ಟಿಗೆ ಮುಖಾಮುಖಿಯಾಗಿ ಬ್ರೇಕ್ ಪಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಶಾಸಕ ಮಂತರ್​ಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಇಬ್ಬರು ಹೈಕಮಾಂಡ್ ಏನ್ ತೀರ್ಮಾನ ಮಾಡ್ತಾರೋ ಅದಕ್ಕೆ ಬದ್ಧರಿದ್ದೇವೆ ಅಂತ ಈಗಾಗಲೇ ಹೇಳಿದ್ದಾರೆ ಇಬ್ಬರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img