Tuesday, September 15, 2026

Chief Minister of Karnataka

ರಾಷ್ಟ್ರೀಯ ಮಾಧ್ಯಮದಲ್ಲಿ DK ಮಹತ್ವದ ಸುಳಿವು

ಸಿಎಂ ಕುರ್ಚಿ ಕನಸಿನ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್‌, ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಟುಡೇ ಸೌಥ್ ಕಾನ್‌ಕ್ಲೇವ್‌ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದು, ವಿಶೇಷ ಸಂದರ್ಶನ ನೀಡಿದ್ದಾರೆ. ರಾಷ್ಟ್ರೀಯ ಮಾಧ್ಯಮದ ಮುಂದೆ ಮಾತನಾಡಿರುವ ಡಿಕೆಶಿ ತಮ್ಮ ಮನದಾಳದ ಮಾತುಗಳನ್ನ ಹಂಚಿಕೊಂಡಿದ್ದಾರೆ. ಕರ್ನಾಟಕ ಸರ್ಕಾರ 2.5 ವರ್ಷ ಪೂರ್ಣಗೊಂಡ ಬಳಿಕ, ನವೆಂಬರ್‌ನಲ್ಲಿ ಸಿದ್ದರಾಮಯ್ಯ ನಂತರ ಡಿ.ಕೆ. ಶಿವಕುಮಾರ್‌...

ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ-ಸ್ವಾಗತ ಮಾಡಿದ ಮುಖ್ಯಮಂತ್ರಿಗಳು

ರಾಷ್ಟ್ರೀಯ ಸುದ್ದಿ: *ಗೌರವಾನ್ವಿತ ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು* ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...

ಬಿಜೆಪಿ ಸೇರಲಿದ್ದಾರಾ ಕಿಚ್ಚ ಸುದೀಪ್…?

ರಾಜಕೀಯ ಸುದ್ದಿ : ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದೇ ರೀತಿ ಕಳೆದ ಬಾರಿ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಬಲ ನೀಡುವ ಮೂಲಕ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು...

ಪ್ರಧಾನ ಮಂತ್ರಿಯವರ ರಾಜ್ಯ ಪ್ರವಾಸ: CM ಬೊಮ್ಮಾಯಿಯೊಂದಿಗೆ ಚರ್ಚಿಸಿದ ಪ್ರಧಾನಿ ಮೋದಿ

https://www.youtube.com/watch?v=MpU5KG_-LFs ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img