Thursday, May 14, 2026

Chief minister of uttarapradesh

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯರನ್ನು ಭೇಟಿ ಮಾಡಿದ ‘ಐರಾವತಿ’ ಸಿನಿಮಾದ‌ ನಟಿ….

ಬಾಲಿವುಡ್ ನಟಿ ಊರ್ವಶಿ ರೌಟೆಲ್ ಉತ್ತರ ಪ್ರದೇಶದ‌ ಮುಖ್ಯಮಂತ್ರಿ ಯೋಗಿ ಆದಿತ್ಯರಾವ್ ಅವರನ್ನು ಭೇಟಿ ಮಾಡಿದ್ದಾರೆ. ಲಕ್ನೋದಲ್ಲಿಊರ್ವಶಿ ನಟಿಸ್ತಿರುವ ಇನ್ಸ್ಪೆಕ್ಟರ್ ಅವಿನಾಶ್ ಸಿನಿಮಾದ‌ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ಬ್ರೇಕ್ ನಡುವೆ ಯೋಗಿ ಆದಿತ್ಯರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಬಹುಭಾಷಾ ನಟಿಯಾಗಿರುವ ಊರ್ವಶಿ ರೌಟೆಲ್ ಕನ್ನಡ ಸಿನಿಮಾವೊಂದರಲ್ಲಿ ನಟಿಸಿದ್ದರು. ದರ್ಶನ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img