Thursday, August 13, 2026

Chief minister of uttarapradesh

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯರನ್ನು ಭೇಟಿ ಮಾಡಿದ ‘ಐರಾವತಿ’ ಸಿನಿಮಾದ‌ ನಟಿ….

ಬಾಲಿವುಡ್ ನಟಿ ಊರ್ವಶಿ ರೌಟೆಲ್ ಉತ್ತರ ಪ್ರದೇಶದ‌ ಮುಖ್ಯಮಂತ್ರಿ ಯೋಗಿ ಆದಿತ್ಯರಾವ್ ಅವರನ್ನು ಭೇಟಿ ಮಾಡಿದ್ದಾರೆ. ಲಕ್ನೋದಲ್ಲಿಊರ್ವಶಿ ನಟಿಸ್ತಿರುವ ಇನ್ಸ್ಪೆಕ್ಟರ್ ಅವಿನಾಶ್ ಸಿನಿಮಾದ‌ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ಬ್ರೇಕ್ ನಡುವೆ ಯೋಗಿ ಆದಿತ್ಯರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಬಹುಭಾಷಾ ನಟಿಯಾಗಿರುವ ಊರ್ವಶಿ ರೌಟೆಲ್ ಕನ್ನಡ ಸಿನಿಮಾವೊಂದರಲ್ಲಿ ನಟಿಸಿದ್ದರು. ದರ್ಶನ್...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img