Saturday, August 15, 2026

chief minister Revanth Reddy

ಪಾಕ್‌ ಎಷ್ಟು ರಫೆಲ್‌ ಯುದ್ಧ ವಿಮಾನಗಳನ್ನ ಹೊಡೆದುರುಳಿಸಿದೆ ಹೇಳಿ..? : ಪ್ರಧಾನಿ ಮೋದಿ ಪ್ರಶ್ನಿಸಿ ರೇವಂತ್‌ ರೆಡ್ಡಿ ಹೊಸ ವಿವಾದ..

ಹೈದ್ರಾಬಾದ್‌ : ಭಾರತದ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಸೇನೆ ಎಷ್ಟು ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದನ್ನು ಪ್ರಧಾನಿ ನರೇಂದ್ರಮೋದಿ 140 ಕೋಟಿ ಭಾರತೀಯರಿಗೆ ತಿಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಲೂಚಿಸ್ತಾನ್‌ ಬೇರ್ಪಡಿಸೋಕೆ ನೀವು ವಿಫಲರಾಗಿದ್ದೀರಿ.. ಹೈದ್ರಾಬಾದ್‌ನಲ್ಲಿ ಜೈ ಹಿಂದ್ ಸಮಾವೇಶದಲ್ಲಿ ಮಾತನಾಡಿದ್ದ ರೆಡ್ಡಿ,...
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img