Saturday, December 6, 2025

Chief Ministers

PM, CM ಜೈಲಿಗೆ ಹೋದ್ರೆ ಅಧಿಕಾರ ಕಳೆದುಕೊಳ್ತಾರೆ : ಹೊಸ ಕಾನೂನು!

ಸಾಮಾನ್ಯ ಜನ ಅಪರಾಧ ಮಾಡಿದ್ರೆ ತಕ್ಷಣ ಶಿಕ್ಷೆ, ನಾಯಕರಾದ್ರೆ ಜೈಲಿನಿಂದಲೂ ಅಧಿಕಾರ?– ಇಂಥ ಪ್ರಶ್ನೆಗಳು ಜನಸಾಮಾನ್ಯರ ಬಾಯಲ್ಲಿ ಸಹಜವಾಗಿ ಕೇಳಿ ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ, ಗಂಭೀರ ಆರೋಪಗಳ ಮೇಲೆ ಬಂಧನಕ್ಕೊಳಗಾದ ಮೇಲೂ ರಾಜಕೀಯ ನಾಯಕರು ಅಧಿಕಾರದಿಂದ ರಾಜೀನಾಮೆ ನೀಡದೆ, ಕೆಲವರು ಜೈಲಿನಿಂದಲೇ ತಂತ್ರ ನುಡಿದ ಉದಾಹರಣೆಗಳು ಹೆಚ್ಚುತ್ತಿವೆ. ಈ ಸನ್ನಿವೇಶಕ್ಕೆ ಬ್ರೇಕ್ ಹಾಕಲು ಪ್ರಧಾನಿ ಮೋದಿ...

ಸಿಎಂ ಬದಲಾವಣೆ ಕ್ಲೈಮ್ಯಾಕ್ಸ್‌ಗೆ ಟ್ವಿಸ್ಟ್‌!

ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಕೆ.ಎನ್‌ ರಾಜಣ್ಣ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆ, ರಾಜ್ಯ ಕಾಂಗ್ರೆಸ್ಸಲ್ಲಿ ಸುನಾಮಿಯನ್ನೇ ಸೃಷ್ಟಿಸಿತ್ತು. ಹಲವು ದಿನಗಳ ಬಳಿಕ ಹೈಕಮಾಂಡ್‌ ಎಂಟ್ರಿಯಿಂದಾಗಿ, ಬಹಿರಂಗ ಹೇಳಿಕೆಗಳಿಗೆಲ್ಲಾ ಬ್ರೇಕ್‌ ಬಿದ್ದಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆ ಕಿಚ್ಚು, ಹೊತ್ತಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಅದೇ ರಾಜಣ್ಣ. ಮತ್ತೊಮ್ಮೆ ತಮ್ಮ ಸೆಪ್ಟೆಂಬರ್‌ ಕ್ರಾಂತಿ ಹೇಳಿಕೆಗೆ,...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img