Friday, August 14, 2026

Chief Secretary Vijaya Bhaskar

ಸಿಎಂ ಆಗುವ ಮುನ್ನವೇ ಯಡಿಯೂರಪ್ಪ ರಾಜ್ಯಭಾರ..!

ಬೆಂಗಳೂರು: ಸಮ್ಮಿಶ್ರ ಸರ್ಕಾರ ಜುಲೈ ತಿಂಗಳಿನಲ್ಲಿ ಹೊರಡಿಸಿರುವ ಆದೇಶಗಳನ್ನು ತಡೆ ಹಿಡಿಯಲು ಯಡಿಯೂರಪ್ಪ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳೋ ಮುನ್ನವೇ ಬಿಎಸ್ವೈ ರಾಜ್ಯಭಾರ ನಡೆಸಲು ಮುಂದಾಗಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಇನ್ನು ಕೆಲವೇ ಗಂಟೆ ಬಾಕಿಯಿರುವ ಮಧ್ಯೆಯೇ ಯಡಿಯೂರಪ್ಪ ಸರ್ಕಾರದ ಮುಖ್ಯ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img