Saturday, July 27, 2024

chiefminister

ಸಿಎಂ ಕುರ್ಚಿಗಾಗಿ ಡಿಕೆಶಿ ಸಾಕಷ್ಟು ಇನ್ವೆಷ್ಟ್ ಮಾಡಿದ್ರು, ಆದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು; ಮಹೇಶ್ ಟೆಂಗಿನಕಾಯಿ..!

ಹುಬ್ಬಳ್ಳಿ: ಇನ್ನು ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ, ಜನವರಿ ಫೆಬ್ರವರಿ ವೇಳೆಗೆ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಅಂತ ಶಾಸಕ ಮಹೇಶ್ ಟೆಂಗಿನಕಾಯಿ ಹೊಸ ಬಾಂಬ್ ಸಿಡಿಸಿದ್ರು. ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಅಲ್ಲೋಲ‌‌ ಕಲ್ಲೋಲ ಆಗ್ತಿದೆ, ಇದನ್ನು ಸ್ವತಃ ಕಾಂಗ್ರೆಸ್ ಶಾಸಕರು ನೀರಿಕ್ಷೆ ಮಾಡಿರಲಿಲ್ಲ. 135 ಜನ ಇದ್ರೂ ನಿಮ್ಮ ತಳ ಅಲುಗಾಡ್ತಿದೆ,...

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ

ರಾಜಕೀಯ ಸುದ್ದಿ: ಬೆಂಗಳೂರು: ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ. ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಧ್ರುವ ನಾರಾಯಣ ಅವರು ಕ್ಷೇತ್ರದ...

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...

ವಿದ್ಯತ್ ಇಲಾಖೆ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

bengalore news ವಿದ್ಯುತ್ ನೌಕರರು ಶೇ 20 ಸಂಬಳ ಹೆಚ್ಚಳ  ಮಾಡುವ ಕುರಿತು ಅನಿರ್ದಿಷ್ಟಾವಧಿ ಧರಣಿಯನ್ನು ವಾಪಾಸ್ ಪಡೆದುಕೊಂಡಿದ್ದಾರೆ. ನಿನ್ನೆ ಸರ್ಕಾರ ಹೋರಾಟಕ್ಕೆ ಸ್ಪಂದಿಸಿದ್ದು ಹೆಚ್ಚಳ ತೀರ್ಮಾನವನ್ನು ಬಬುದುವಾರ ರಾತ್ರಿ ಪ್ರಕಟಿಸಿದ್ದಾರೆ. ನಿನ್ನೆ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಮಾಯಿಯವರು ಸಂಬಳ ಜಾಸ್ತಿ ಮಾಡುವ ಕುರಿತು ಭರವಸೆ ನೀಡಿದ್ದಾರೆ. ಭಾರವಸೆ ನೀಡಿದ ಬೆನ್ನಲ್ಲೆ ಪ್ರತಿಭಟನಾಕಾರರು ಧರಣಿಯನ್ನು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img