Wednesday, July 2, 2025

CHIKABALAPUR

ಡಿಸೆಂಬರ್ 1ರಿಂದ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿ ಹಿಲ್ಸ್ ಪ್ರವೇಶಕ್ಕೆ ಅನುಮತಿ

ಚಿಕ್ಕಬಳ್ಳಾಪುರ: ಇದು ಪ್ರಕೃತಿ ಪ್ರಿಯರಿಗೆ ಸಿಹಿ ಸುದ್ದಿ. ರಸ್ತೆ ಕೊಚ್ಚಿ ಹೋಗಿ ಬಂದ್ ಆಗಿದ್ದ ನಂದಿಗಿರಿಧಾಮ ಪ್ರವೇಶಕ್ಕೆ ಇದೀಗ ಅವಕಾಶ ಸಿಕ್ಕಿದೆ. ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಟಿವಿ9 ಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡುವರೆ ತಿಂಗಳುಗಳ ಕಾಲ ಬೆಟ್ಟಕ್ಕೆ ಹೋಗಲು ಅವಕಾಶವಿರಲಿಲ್ಲ. ಈ ಬಗ್ಗೆ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img