ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ...
ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...