ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ...
ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...
Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಂದಗೋಳ ಪಟ್ಟಣದಿಂದ...