Friday, August 7, 2026

chikballapur

Police: ಅನೈತಿಕ ಸಂಬಂಧದಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

 ಚಿಕ್ಕಬಳ್ಳಾಪುರ : ಸುಖವಾಗಿದ್ದ ಸಂಸಾರವನ್ನು ಹಾಳು ಮಾಡಲು ಇತ್ತಿಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳು ಪ್ರಬಲ ಕಾರಣಗಳಾಗುತ್ತಿವೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಸಾವಿಗೆ ಪತ್ನಿ ಮತ್ತು ಸ್ನೇಹಿತನ  ಅನೈತಿಕ ಸಂಬಂಧವೇ ಕಾರಣವೆಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಗುವ್ವಲಕಾನಹಳ್ಳಿಯ ನಿವಾಸಿ ಸುರೇಶ್ ಮತ್ತು ತುಮಕೂರು ಜಿಲ್ಲೆಯ ಬುಕ್ಕಾ ನಗರದ ಹೇಮಾ ಎಂಬುಬವರು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img