Wednesday, April 22, 2026

chikka tirupathi

ದೇವರ ಪ್ರಸಾದ ವಿಷವಾಯ್ತಾ? : 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಭಾನುವಾರ ರಾತ್ರಿ 7.30...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img