Tuesday, September 8, 2026

chikka tirupathi

ದೇವರ ಪ್ರಸಾದ ವಿಷವಾಯ್ತಾ? : 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಭಾನುವಾರ ರಾತ್ರಿ 7.30...
- Advertisement -spot_img

Latest News

ನಾ ನಾಯಕಿ : ಮುತೈದೆಯರು ಬನ್ನಿ ಅಂತಾರೆ ನಾನು ಹೆಜ್ಜೆ ಹಿಂದೆ ಇಡ್ತೀನಿ : Kusuma Podcast

Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಮಾಜ ವಿಧವೆಯರನ್ನು, ಡಿವೋರ್ಸ್...
- Advertisement -spot_img