Thursday, October 16, 2025

Chikkaballapur District

ಶಿವನ ಪಾದ ಸೇರಿದ ಗಣೇಶನ ಭಕ್ತರು

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕುಣಿದು ಕುಪ್ಪಳಿಸುತ್ತಾ ಗಣೇಶ ಮೂರ್ತಿಗಳ ವಿಸರ್ಜನೆ ಹೋದವರು, ಬಾರದ ಲೋಕಕ್ಕೆ ಹೋಗಿದ್ದಾರೆ. ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ , ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಇಬ್ಬರು ಮೃತಪಟ್ಟಿದ್ದಾರೆ. ಇತ್ತ, ಮೈಸೂರಿನಲ್ಲೂ ಗಣಪನಿಗೆ ಪೂಜೆ ಸಲ್ಲಿಸಲು ಹೋಗಿ, ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿಯೊಬ್ರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ...

ರಾಜ್ಯದಲ್ಲಿ ಮಾರಕ ಹಂದಿ ಜ್ವರ : ಆಫ್ರಿಕನ್ ವೈರಸ್, ಆತಂಕ!

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹೆಬ್ರಿ ಗ್ರಾಮದಲ್ಲಿ ಮಾರಕ ಆಫ್ರಿಕನ್ ಹಂದಿ ಜ್ವರ ಆತಂಕ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ಈ ರೋಗದ ಪರಿಣಾಮವಾಗಿ ಹಂದಿಗಳು ಗಣನೀಯ ಸಂಖ್ಯೆಯಲ್ಲಿ ಮೃತಪಟ್ಟಿದೆ. ಹಂದಿ ವೈರಸ್ ತಡೆಯಲು ಪಶುಸಂಗೋಪನಾ ಇಲಾಖೆ ಕಠಿಣ ನಿರ್ಧಾರ ಕೈಗೊಂಡಿದೆ. ಹೆಬ್ರಿ ಗ್ರಾಮದ ಹಂದಿ ಫಾರ್ಮ್‌ನಲ್ಲಿ ಆಗಸ್ಟ್ 19ರಿಂದ ಹಲವಾರು ಹಂದಿಗಳು ಅಸ್ವಸ್ಥವಾಗುತ್ತಿದ್ದವು. ಅಲ್ಲದೇ,...

ನನ್ನ ಸಾವಿಗೆ ಸಂಸದರೇ ಕಾರಣ – ಡಾ. ಕೆ ಸುಧಾಕರ್‌ಗೆ ಸಂಕಷ್ಟ, ಡಿಸಿ ಕಚೇರಿ ಎದುರೇ ಕಾರು ಚಾಲಕ ಆತ್ಮಹತ್ಯೆ!

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್‌ನಲ್ಲಿ ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ. 33 ವರ್ಷದ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕರಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಇಂದು ಬೆಳಿಗ್ಗೆ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img