Friday, August 8, 2025

Chikkaballapur District

ನನ್ನ ಸಾವಿಗೆ ಸಂಸದರೇ ಕಾರಣ – ಡಾ. ಕೆ ಸುಧಾಕರ್‌ಗೆ ಸಂಕಷ್ಟ, ಡಿಸಿ ಕಚೇರಿ ಎದುರೇ ಕಾರು ಚಾಲಕ ಆತ್ಮಹತ್ಯೆ!

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್‌ನಲ್ಲಿ ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ. 33 ವರ್ಷದ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕರಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಇಂದು ಬೆಳಿಗ್ಗೆ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img