Friday, August 8, 2025

chikkaballapur election

Chikkaballapur : ಸಂಸದ ಸುಧಾಕರ್ ಬಣಕ್ಕೆ ಗೆಲುವು : ಕಾಂಗ್ರೆಸ್ ಶಾಸಕರಿಗೆ ಮುಖಭಂಗ

ಚಿಕ್ಕಬಳ್ಳಾಪುರ ಅಂದ್ರೆ ನೆನಪಾಗೋದೇ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಸುಧಾಕರ್, ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಗೊತ್ತೆ ಇದೆ. ಇದೀಗ ಚಿಕ್ಕಬಳ್ಳಾಪುರದ ಪಿಎಲ್​ಡಿ ಬ್ಯಾಂಕ್ ಚುನಾವಣೆಯಲ್ಲೂ ಸುಧಾಕರ್ ಬಣ ಗೆಲುವು ಸಾಧಿಸಿದೆ, ಕಾಂಗ್ರೆಸ್ ಶಾಸಕರು ಮುಖಭಂಗ ಅನುಭವಿಸಿದ್ದಾರೆ. https://youtu.be/o0SkH_eDWSs?si=6MCNU3DNEjrxHOsK ಪಿಎಲ್​ಡಿ ಬ್ಯಾಂಕ್​ನ ಹಿಂದಿನ ಅಧ್ಯಕ್ಷ ಕಾಳೇಗೌಡ ವೈಯಕ್ತಿಕ ಕಾರಣಗಳ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img