Saturday, August 8, 2026

chikkaballapur election

Chikkaballapur : ಸಂಸದ ಸುಧಾಕರ್ ಬಣಕ್ಕೆ ಗೆಲುವು : ಕಾಂಗ್ರೆಸ್ ಶಾಸಕರಿಗೆ ಮುಖಭಂಗ

ಚಿಕ್ಕಬಳ್ಳಾಪುರ ಅಂದ್ರೆ ನೆನಪಾಗೋದೇ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಸುಧಾಕರ್, ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಗೊತ್ತೆ ಇದೆ. ಇದೀಗ ಚಿಕ್ಕಬಳ್ಳಾಪುರದ ಪಿಎಲ್​ಡಿ ಬ್ಯಾಂಕ್ ಚುನಾವಣೆಯಲ್ಲೂ ಸುಧಾಕರ್ ಬಣ ಗೆಲುವು ಸಾಧಿಸಿದೆ, ಕಾಂಗ್ರೆಸ್ ಶಾಸಕರು ಮುಖಭಂಗ ಅನುಭವಿಸಿದ್ದಾರೆ. https://youtu.be/o0SkH_eDWSs?si=6MCNU3DNEjrxHOsK ಪಿಎಲ್​ಡಿ ಬ್ಯಾಂಕ್​ನ ಹಿಂದಿನ ಅಧ್ಯಕ್ಷ ಕಾಳೇಗೌಡ ವೈಯಕ್ತಿಕ ಕಾರಣಗಳ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img