Tuesday, February 17, 2026

Chikkaballapur MLA K Sudhakar

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಇಲ್ಲ…! ಏನಿದು ಜೆಡಿಎಸ್ ಗುಡುಗು..?!

State News: Feb:27:ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ  ಸಮರ  ಸಾರಿದೆ. ದೊಡ್ಡಬಳ್ಳಾಪುರದಲ್ಲಿ ಆ್ಯಂಬುಲೆನ್ಸ್ ಸೇವೆ ಅಸ್ತವ್ಯಸ್ತವಾಗಿದ್ದು, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಜನರು ಪರದಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಗ್ಯ ಸಚಿವರನ್ನು ‘ಮೋಜುಗಾರ-ಸೊಗಸುಗಾರ’...

ರಾಜೀನಾಮೆ ವಾಪಸ್ ಪಡೆಯೋ ಸುಳಿವು ನೀಡಿದ ಕೈ ಶಾಸಕರು

ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...
- Advertisement -spot_img

Latest News

ರಶ್ಮಿಕಾ-ದೇವರಕೊಂಡ ಮದ್ವೆಗೆ ರೂಲ್ಸ್!‌ ಗೆಸ್ಟ್‌ ಮೊಬೈಲ್‌ ತರುವಂತಿಲ್ಲ!!

  ತೆಲುಗಿನ ಸ್ಟಾರ್‌ ನಟ ವಿಜಯ್‌ ದೇವರಕೊಂಡ ಹಾಗು ರಶ್ಮಿಕಾ ಮಂದಣ್ಣ ಅವರ ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲಗಳಿದ್ದವು. ಆ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ....
- Advertisement -spot_img