Thursday, June 19, 2025

chikkaballapur news

Dr K Sudhakar : ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ : ಡಾ.ಕೆ.ಸುಧಾಕರ್…!

Chikkaballapura News : ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಿದೆ. ಇದರ ವಿರುದ್ಧ ತಾಲೂಕುಗಳ ಮಟ್ಟದಲ್ಲಿ ಸಮಾವೇಶ ಹಾಗೂ ಹೋರಾಟ ಮಾಡಲಿದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಕೂಡಲೇ ಹೋರಾಟಕ್ಕಿಳಿಯುತ್ತೇವೆ. ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೈತಿಕತೆ ಇಲ್ಲ. ನನ್ನ ಜಿಲ್ಲೆಗೆ...

ಚಿಕ್ಕಬಳ್ಳಾಪುರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

www.karnatakatv.net : ಚಿಕ್ಕಬಳ್ಳಾಪುರ : ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರು ಇಂದು ಚಿಕ್ಕಬಳ್ಳಾಪುರ ನಗರದಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಉದ್ಘಾಟನೆ ಮಾಡಿದ್ರು. ಇದೇ ಸಂದರ್ಭದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ರೂ.18.63 ವೆಚ್ಚದಲ್ಲಿ 12 ಜನ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ತ್ರಿಚಕ್ರ...

ಚಿಕ್ಕಬಳ್ಳಾಪುರ ನಗರ ಸಂಪೂರ್ಣ ಸೀಲ್ಡೌನ್: ಡಿಸಿ ಆರ್.ಲತಾ

ಕರ್ನಾಟಕ ಟಿವಿ : ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನಿಂದಲೇ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಇಂದು ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಡಿಸಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ...
- Advertisement -spot_img

Latest News

ಡೂಮ್ಸ್​ ಡೇ ವಿಮಾನ! ದಾಳಿ ಮಾಡಿದ್ರೆ ಇರಾನ್ ಢಮಾರ್..! : ಏನಿದು ಅಮೆರಿಕದ ನೈಟ್ ವಾಚ್ ಸಿಸ್ಟಮ್..?

ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಇಸ್ರೇಲ್‌, ಇರಾನ್‌ನ ಪ್ರಮುಖ ನಗರಗಳ ಮೇಲೆ ಅಟ್ಯಾಕ್ ಮಾಡೋ ಮೂಲಕ ನೂರಾರು ಜನರು ನಾಮಾವಶೇಷವಾಗುತ್ತಿದ್ದಾರೆ. ಇರಾನ್​ ಕೂಡ ತನ್ನಲ್ಲಿಯ...
- Advertisement -spot_img