Sunday, September 8, 2024

chikkaballapur news

Dr K Sudhakar : ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ : ಡಾ.ಕೆ.ಸುಧಾಕರ್…!

Chikkaballapura News : ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಿದೆ. ಇದರ ವಿರುದ್ಧ ತಾಲೂಕುಗಳ ಮಟ್ಟದಲ್ಲಿ ಸಮಾವೇಶ ಹಾಗೂ ಹೋರಾಟ ಮಾಡಲಿದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಕೂಡಲೇ ಹೋರಾಟಕ್ಕಿಳಿಯುತ್ತೇವೆ. ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೈತಿಕತೆ ಇಲ್ಲ. ನನ್ನ ಜಿಲ್ಲೆಗೆ...

ಚಿಕ್ಕಬಳ್ಳಾಪುರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

www.karnatakatv.net : ಚಿಕ್ಕಬಳ್ಳಾಪುರ : ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರು ಇಂದು ಚಿಕ್ಕಬಳ್ಳಾಪುರ ನಗರದಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಉದ್ಘಾಟನೆ ಮಾಡಿದ್ರು. ಇದೇ ಸಂದರ್ಭದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ರೂ.18.63 ವೆಚ್ಚದಲ್ಲಿ 12 ಜನ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ತ್ರಿಚಕ್ರ...

ಚಿಕ್ಕಬಳ್ಳಾಪುರ ನಗರ ಸಂಪೂರ್ಣ ಸೀಲ್ಡೌನ್: ಡಿಸಿ ಆರ್.ಲತಾ

ಕರ್ನಾಟಕ ಟಿವಿ : ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನಿಂದಲೇ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಇಂದು ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಡಿಸಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img