Thursday, November 13, 2025

#chikkaballapura news

ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಬೀದಿನಾಯಿಗಳ ಹಿಂಡು ಹೆಚ್ಚಾಗಿದ್ದು, ಜನರ ನಿದ್ದೆಗೆಡಿಸಿದೆ. 5ನೇ ವಾರ್ಡ್ ಸೇರಿದಂತೆ ವಿವಿಧ ಕಡೆಗಳಲ್ಲಿ ಅಕ್ಟೋಬರ್‌ 29ರ ಬುಧವಾರ ಒಂದೇ ದಿನ 24 ಮಂದಿ ಬಾಲಕರಿಗೆ, ವಯಸ್ಸಾದವರಿಗೆ ಬೀದಿನಾಯಿಗಳು ಕಚ್ಚಿವೆ. ಪಟ್ಟಣದ ಡಾ. ಹೆಚ್.ಎನ್.ವೃತ್ತ ಸೇರಿದಂತೆ ಗೂಳೂರು, ಕೊತ್ತಪಲ್ಲಿ, ಸಂತೆಮೈದಾನ, ಕುಂಬಾರಪೇಟೆ, ಆವುಲಮಂದೆ, ಪೊಲೀಸ್ ಹಾಗೂ ಆರೋಗ್ಯ ವಸತಿ ಗೃಹಗಳು ಸೇರಿದಂತೆ...

ಕೃಷ್ಣೆಗಾಗಿ ರಾಜ್ಯದಲ್ಲಿ ಹೋರಾಟದ ಕಹಳೆ

ರಾಜ್ಯದ 3 ಜಿಲ್ಲೆಗಳಿಗೆ ಕೃಷ್ಣಾ ನದಿ ನೀರನ್ನು ತರುವ, ಗಂಭೀರ ಪ್ರಯತ್ನಕ್ಕೆ ವೇದಿಕೆ ಸಿದ್ಧವಾಗಿದೆ. ಹಲವು ದಶಕಗಳಿಂದ ಕಾವೇರಿ ಕೊಳ್ಳದ ನೀರಿಗಾಗಿ, ಜಾತಕ ಪಕ್ಷಿಯಂತೆ ಕಾಯುತ್ತಾ ಕೂತಿದ್ರೂ, ಕನಸು ನನಸಾಗುವ ಲಕ್ಷಣಗಳು ಕಾಣಿಸ್ತಿಲ್ಲ. ಹೀಗಾಗಿ ನೆರೆಯ ಆಂಧ್ರ ಪ್ರದೇಶದ ಕುಪ್ಪಂನಲ್ಲಿ ಹರಿಯುತ್ತಿರುವ ಕೃಷ್ಣೆಯನ್ನು, ರಾಜ್ಯಕ್ಕೆ ತರಲು ಪ್ರಯತ್ನ ಶುರುವಾಗಿದೆ. ಕೃಷ್ಣಾ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು...

ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ..

ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗ್ತಿವೆ. ಇದು ಕಾಂಗ್ರೆಸ್‌ ವಿರುದ್ಧ ಹೋರಾಡುತ್ತಿರುವ ಬಿಜೆಪಿಗರಿಗೆ ಮತ್ತೊಂದು ಅಸ್ತ್ರ ಕೊಟ್ಟಂತಾಗಿದೆ. ಇದೇ ವಿಚಾರವಾಗಿ ಸಂಸದ ಡಾ. ಕೆ. ಸುಧಾಕರ್‌ ಗುಡುಗಿದ್ದು, ದೇಶವನ್ನು ಇಷ್ಟು ವರ್ಷ ಒಡೆದಿದ್ದು ಸಾಕಾಗಲಿಲ್ವಾ? ಈಗ ಕರ್ನಾಟಕದಲ್ಲಿ ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ...

ರಾಜ್ಯದಲ್ಲಿ ಮಾರಕ ಹಂದಿ ಜ್ವರ : ಆಫ್ರಿಕನ್ ವೈರಸ್, ಆತಂಕ!

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹೆಬ್ರಿ ಗ್ರಾಮದಲ್ಲಿ ಮಾರಕ ಆಫ್ರಿಕನ್ ಹಂದಿ ಜ್ವರ ಆತಂಕ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ಈ ರೋಗದ ಪರಿಣಾಮವಾಗಿ ಹಂದಿಗಳು ಗಣನೀಯ ಸಂಖ್ಯೆಯಲ್ಲಿ ಮೃತಪಟ್ಟಿದೆ. ಹಂದಿ ವೈರಸ್ ತಡೆಯಲು ಪಶುಸಂಗೋಪನಾ ಇಲಾಖೆ ಕಠಿಣ ನಿರ್ಧಾರ ಕೈಗೊಂಡಿದೆ. ಹೆಬ್ರಿ ಗ್ರಾಮದ ಹಂದಿ ಫಾರ್ಮ್‌ನಲ್ಲಿ ಆಗಸ್ಟ್ 19ರಿಂದ ಹಲವಾರು ಹಂದಿಗಳು ಅಸ್ವಸ್ಥವಾಗುತ್ತಿದ್ದವು. ಅಲ್ಲದೇ,...

Pradeep Eshwar : ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್..!

Chikkaballapura News : ಶಾಸಕ ಪ್ರದೀಪ್ ಈಶ್ವರ್ ಸದ್ಯ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ಇದೀಗ ಪೌರ ಕಾರ್ಮಿಕರ ಪಾದ ಪೂಜೆ ಮಾಜಿ ಸುದ್ದಿಯಲ್ಲಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರನ್ನು ಕೂರಿಸಿ ಅವರ ಪಾದಗಳನ್ನು ನೀರಿನಲ್ಲಿ ತೊಳೆದು ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಗಳಿಗೆ ಪೂಜೆ ಮಾಡಿ...

Narendra Modi : ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ : ಯತ್ನಾಳ್

Political News : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಲೋಕಸಭೆ ‌ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು‌ ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅ‌ವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು. ಬಿಜೆಪಿಗೆ‌ ಯಾರು‌ ಅನಿವಾರ್ಯವಲ್ಲ ಎಂದ‌...

Bridge : ನಿರ್ಮಾಣ ಹಂತದಲ್ಲಿರೋ ಸೇತುವೆಯಲ್ಲಿ ಯುವಕರ ಹುಚ್ಚು ಸಾಹಸ..!

Chikkamagaluru News : ಮಳೆ ಕಡಿಮೆಯಾದರೂ ಅವಾಂತರಗಳೇನು ಕಮ್ಮಿಯಾಗಿಲ್ಲ. ಇತ್ತೀಚೆಗೆ ಭದ್ರಾವತಿ ಶರತ್ ಸಾವಿನ ಅನಾಹುತದ ಉದಾಹರಣೆ ಕಣ್ಣ ಮುಂದಿದ್ದರೂ ಜನರ ಹುಚ್ಚು ಸಾಹಸ ಇನ್ನೂ ಕಡಿಮೆಯಾಗಿಲ್ಲ. ಚಿಕ್ಕಮಗಳೂರಿನ ಕೊಪ್ಪ ತಾಲ್ಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಅಬ್ಬಿಕಲ್ಲು ಹೆಸರಿನ ಗ್ರಾಮದಲ್ಲಿ ಸೇತುವೆಯೊಂದು ನಿರ್ಮಾಣ ಹಂತದಲ್ಲಿದೆ.  ಈ ಸೇತುವೆಯಲ್ಲಿ ಜನರು ಹುಚ್ಚು ಸಾಹಸ ತೋರುತ್ತಿದ್ದಾರೆ. ಸೇತುವೆ ಕೆಳಗೆ...

Pradeep Eshwar : ವರಮಹಾಲಕ್ಷ್ಮೀ ಹಬ್ಬಕ್ಕೆ ಪ್ರದೀಪ್ ಈಶ್ವರ್ ಬಂಪರ್ ಗಿಫ್ಟ್…!

Chikkaballapur News : ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರ ಸಂಚಾರ ಮಾಡುತ್ತಿರುವ ವೇಳೆ, ಚಿಕ್ಕಬಳ್ಳಾಪುರ ಕ್ಷೇತ್ರದ ಮಹಿಳೆಯರಿಗೆ ಸೀರೆಗಳ ಉಡುಗೊರೆ ನೀಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಹೆಸರಲ್ಲಿ ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ. ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಸೀರೆ, ಬಳೆ, ಹರಿಶಿನ, ಕುಂಕಮ ಬಾಗಿನ ಕೊಟ್ಟಿದ್ದಾರೆ. ಹಳ್ಳಿ-ಹಳ್ಳಿಗೂ ತೆರಳಿ ಸೀರೆ ವಿತರಣೆ  ಮಾಡಲಿದ್ದಾರೆ. ಜೊತೆಗೆ 20...

Marriage : ಗರ್ಭವತಿಯಾಗಿಸಿ ಯಾಮಾರಿಸಲು ಯತ್ನ: ಗ್ರಾಮಸ್ಥರ ಸಮ್ಮುಖದಲ್ಲಿ ವಿವಾಹ …!

Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿಕ್ಕಕಿರುಗಂಬಿ ಗ್ರಾಮದಲ್ಲಿಹೀಗೊಂದು   ವಿಶೇಷ ಮದುವೆಯಾಗಿದೆ. ಇಟಪನಹಳ್ಳಿ ಗ್ರಾಮದ ಯುವತಿಯೊಂದಿಗೆ ಅದೇ ತಾಲೂಕಿನ ಹುಡುಗನಿಗೆ ಲವ್ ಆಗಿದೆ. ಅವನದ್ದು ಪ್ರೇಮವಲ್ಲ ಬರೀ ಕಾಮ ಅಂತ ಯುವತಿಗೆ ತಾನು ಗರ್ಭಿಣಿಯಾದ ಬಳಿಕ ಅರಿವಾಗಿದೆ. ಮದುವೆಯಿಂದ  ತಪ್ಪಿಸಿಕೊಳ್ಳಲು ಆತ  ತುಂಬಾನೆ ಪ್ರಯತ್ನ ಪಟ್ಟಿದ್ದ.ಆದರೆ ಹಳ್ಳಿಯ ಜನರೆಲ್ಲ ಇದಕ್ಕೆ  ಅವಕಾಶ ನೀಡಲಿಲ್ಲ. ಆತನನ್ನು  ಆ  ಹುಡುಗಿಯೊಂದಿಗೆ...
- Advertisement -spot_img

Latest News

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು,...
- Advertisement -spot_img