Thursday, December 11, 2025

chikkaballapura

ನನ್ನ ಸಾವಿಗೆ ನೀವೇ ಕಾರಣ.. ಜಮೀರ್‌ಗೆ ಹಿಗ್ಗಾಮುಗ್ಗ ತರಾಟೆ

ಸಚಿವ ಜಮೀರ್‌ ಅಹಮದ್‌ ಭಾಗಿಯಾಗಿದ್ದ ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮ ನಡೆದಿದೆ. ಹೈದರಾಬಾದ್‌ ಮೂಲದ ವ್ಯಾಪಾರಿ ಮೋಸ ಮಾಡಿದ್ದಾನೆ ಅಂತಾ, ಸಚಿವ ಜಮೀರ್‌ ಅಹಮದ್‌ ಎದುರು, ಜೋಳದ ವ್ಯಾಪಾರಿಯೊಬ್ರು ಕಣ್ಣೀರು ಹಾಕಿದ್ದಾರೆ. ವಂಚನೆ ಮಾಡಿರುವ ವ್ಯಾಪಾರಿಗಳ ಪರ ಜಮೀರ್‌ ಅಹಮದ್‌ ನಿಂತಿರುವುದಾಗಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಶಾದಿಮಹಲ್‌ಗೆ ಸಚಿವ ಜಮೀರ್‌ ಬಂದಿದ್ರು. ಆ ವೇಳೆ ಪಾಪ್‌...

ಒಂದೇ ದಿನ.. 1 ಅಪಘಾತ.. 1 ಕುಟುಂಬ.. 4 ಸಾವು

ಬರುಡುಗುಂಟೆ ಬಳಿ ನಡೆದ ಶಾಲಾ ಬಸ್ ಹಾಗೂ ಬೈಕ್ ಅಪಘಾತದಲ್ಲಿ, ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ. ಮತ್ತೊಂದು ಸಂಕಟ ಅಂದ್ರೆ, ಮಹಿಳೆಯೊಬ್ರು ತನ್ನ ಇಡೀ ಕುಟುಂಬವನ್ನೇ ಕಳೆದುಕೊಂಡು ಅನಾಥವಾಗಿದ್ದಾರೆ. ಆ ಅಪಘಾತದಲ್ಲಿ ಬಲಿಯಾದವರು ಆ ಮಹಿಳೆಯ ತಂದೆ, ಗಂಡ, ಮಗ ಹಾಗೂ ತಮ್ಮ. ತನ್ನವರನ್ನೆಲ್ಲಾ ಕಳೆದುಕೊಂಡು ಆ ಮಹಿಳೆಯ ಆಕ್ರಂದನ ಮುಗಿಲುಮುಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ...

ಯಮಸ್ವರೂಪಿ ಬಸ್‌ಗೆ ನಾಲ್ವರು ಬಲಿ ‌

ಬೈಕ್ ಮತ್ತು ಸ್ಕೂಲ್‌ ವ್ಯಾನ್‌ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಸಂಭವಿಸಿದೆ. ಮದುವೆಗೆಂದು ತಲಕಾಯಲಬೆಟ್ಟಕ್ಕೆ ಬೈಕ್‌ನಲ್ಲಿ, ಇಬ್ಬರು ಪುರುಷರು ಮೂರು ಮಕ್ಕಳೊಂದಿಗೆ ಹೋಗುತ್ತಿದ್ರು. ಆ ವೇಳೆ ಖಾಸಗಿ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು...

ವಿದೇಶದಲ್ಲಿ ಶಾಸಕ ಸುಬ್ಬಾರೆಡ್ಡಿ ಅಕ್ರಮ ಹಣ ಹೂಡಿಕೆ!?

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಮಾರತ್​ ಹಳ್ಳಿಯ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಲಾಗ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದಾರೆ. ಶಾಸಕ ಸುಬ್ಬಾರೆಡ್ಡಿ ವಿರುದ್ಧ, ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಹೀಗಾಗಿ ವಿದೇಶಿ ವಿನಿಮಯ ಕಾಯ್ದೆ...

Chikkaballapura News: ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಆಯ್ಕೆ

Chikkaballapura News: ಹಲವು ದಿನಗಳಿಂದ ಪೆಂಡಿಂಗ್‌ನಲ್ಲಿದ್ದ ಚಿಕ್ಕಬಳ್ಳಾಪುರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೀಕಲ್ ರಾಮಚಂದ್ರಗೌಡರನ್ನು ಆಯ್ಕೆ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ಅಧಿಕೃತ ಆದೇಶ ಹ``ರಡಿಸಿದ್ದಾರೆ. ಸೀಕಲ್ ರಾಮಚಂದ್ರಗೌಡರು ಮೂಲತಃ ಚಿಂತಾಮಣಿ ತಾಲೂಕಿನವರಾಗಿದ್ದು, ಬೆಂಗಳೂರು ಸೇರಿದಂತೆ ದೇಶದ ನಾನಾಕಡೆ ಆಸ್ಪತ್ರೆಯನ್ನು ತೆರೆದಿರುವ ಖ್ಯಾತ ಉದ್ಯಮಿಯಾಗಿದ್ದಾರೆ. 2023 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ...

Chikkaballapura News: ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಸಂದೀಪ್ ರೆಡ್ಡಿ..?

Political News: ಚಿಕ್ಕಬಳ್ಳಾಪುರದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ, ಸಂದೀಪ್ ರೆಡ್ಡಿ ಕಾಂಗ್ರೆಸ್ ಸೇರುತ್ತಾರಾ ಅನ್ನುವ ಚರ್ಚೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಗಿದೆ. ಚಿಕ್ಕಬಳ್ಳಾಪುರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ರೆಡ್ಡಿ ಆಯ್ಕೆಯಾಗುವುದನ್ನು ಬಿಜೆಪಿ ವರಿಷ್ಠರು ತಡೆಹಿಡಿದಿದ್ದಾರೆ. ಈ ಕಾರಣಕ್ಕೆ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ``ಳ್ಳುವ ಪ್ಲಾನ್ ನಡೀತಿದೆ ಎನ್ನಲಾಗಿದೆ. ವಿಶೇಷವಾಗಿ ಚಿಕ್ಕಬಳ್ಳಾಪುರ...

ಕನಕದಾಸರ ಕಾರ್ಯಕ್ರಮದ ಫ್ಲೆಕ್ಸ್ ತೆರವು ಚಿಕ್ಕಬಳ್ಳಾಪುರ MLA ವಿರುದ್ಧ MP ಆಕ್ರೋಶ

Political News: ನಿನ್ನೆ ಕನಕದಾಸ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಕನಕದಾಸರ ಫ್ಲೆಕ್ಸ್ ಹಾಕಿಸಲಾಗಿತ್ತು. ಆದರೆ ಕಾರ್ಯಕ್ರಮದ ಮುಂಚೆಯೇ, ಫ್ಲೆಕ್ಸ್ ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಸ್ಥಳೀಯ ಸಂಸದ ಡಾ.ಸುಧಾಕರ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಇಲ್ಲಿನ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/8Afj_YALI8w ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಹಾಕಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ ಗಳನ್ನ ಸ್ಥಳೀಯ...

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಗೆಲುವು ಸಾಧಿಸಿದ ಸುಧಾಕರ್ ಬಣ, ಪ್ರದೀಪ್ ಈಶ್ವರ್‌ಗೆ ಮುಖಭಂಗ

Chikkaballapura: ಚಿಕ್ಕಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಸುಧಾಕರ್ ಬಣ ಗೆಲುವು ಸಾಧಿಸಿದೆ. ಬ್ಯಾಂಕ್ ಅಧ್ಯಕ್ಷರಾಗಿ ಗಂಗರೆ ಕಾಲುವೆ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಕಾಳೇಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾರಣ, ಚುನಾವಣೆ ನಡೆದಿದ್ದು, ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://youtu.be/WakQE8LIpiQ ಇನ್ನು ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ...

ನೀನು ಗಂಡಸೇ ಆದ್ರೆ.. ಪ್ರದೀಪ್​ ಈಶ್ವರ್​ಗೆ ಸವಾಲ್..

Political News: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಗರಂ ಆಗಿದ್ದು, ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಹವಾ ಇದೆ. ಕೆಲವರು ಕೆಲಸ ಮಾಡದಿದ್ದರೂ, ನನಗೆ 77 ಸಾವಿರ ಮತ ಬಂದಿದೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಕಾರ್ಯಕರ್ತ, ಅವರನ್ನು ಅವರೇ...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Chikkaballapura News: ಇಂದು ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಸರ್ಕಲ್ ಬಳಿ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಶ್ರೀ. ರಾಮಲಿಂಗಪ್ಪ ರವರ ಅಧ್ಯಕ್ಷತೆಯಲ್ಲಿ ಹಾಗೂ ಭಯೋತ್ವಾದನಾ ವಿರೋಧಿ ಸಮಿತಿ ಕರ್ನಾಟಕ ಇವರ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಂಡಲ ಅಧ್ಯಕ್ಷರು, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಹಿರಿಯ ಮುಖಂಡರು,ರಾಜ್ಯ ಹಾಗೂ ಜಿಲ್ಲಾ...
- Advertisement -spot_img

Latest News

ಸುದೀಪ್ ಸರ್ ಹೇಳೋ ಪಾಠವನ್ನ ಸ್ಪರ್ದಿಗಳು ಕಲಿಬೇಕು!: Rupesh Rajanna

Sandalwood: ಮಾಜಿ ಬಿಗ್‌ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ಸ್ಪರ್ಧಿಗಳು ಸುದೀಪ್ ಸರ್ ಹೇಳುವ ಮಾತುಗಳನ್ನು ಕೇಳಬೇಕು ಎಂದಿದ್ದಾರೆ. https://youtu.be/Nc20IFfMu1o ಬಿಗ್‌ಬಾಸ್ ನಂತರ ಸ್ಪರ್ಧಿಸಿದ್ದ...
- Advertisement -spot_img