Tuesday, August 5, 2025

chikkaballapura

ತಂಗಿಯ ಮಗನನ್ನೇ ಕೊಂದು ಹೂತು ಹಾಕಿದ ದೊಡ್ಡಮ್ಮ!

Chikkaballapura Crime News: ಚಿಕ್ಕಬಳ್ಳಾಪುರ: ಆರು ವರ್ಷದ ಗಂಡು ಮಗುವನ್ನು ಆಕೆಯ ದೊಡ್ಡಮ್ಮಳೇ ಕೊಂದು ಹೂತು ಹಾಕಿದ ಘಟನೆ ಚಿಕ್ಕಬಳ್ಳಾಪುರದ ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ನಡೆದಿದೆ. ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ ಅನಿತಾ ಇಬ್ಬರು ಅಕ್ಕ ತಂಗಿಯರು. ತಂಗಿ ಅನಿತಾ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆ ಮಾಡಿ...

ಅಂತರ್ಜಾತಿ ಪ್ರೇಮ ವಿವಾಹವಾಗಿದ್ದಕ್ಕೆ ಯುವಕನ ಕಡೆಯವರ ಆಟೋಗೆ ಬೆಂಕಿ ಹಚ್ಚಿದ ಹುಡುಗಿ ಕಡೆಯವರು

Chikkaballapura News: ಚಿಕ್ಕಬಳ್ಳಾಪುರ: ಒಂದೇ ಗ್ರಾಮದಲ್ಲಿ ಅಂತರ್ಜಾತಿಯ ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ಸಂಬಂಧಿಕರ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮೇಲಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುರೇಶ್ ಕುಮಾರ್ ಹಾಗೂ ಮೊನಿಕಾ ಪ್ರೀತಿಸಿ...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆ

Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ...

ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆ

Chikkaballapura News: ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ದಿನಾಂಕ 22/06/2023ರಂದು ನಡೆಯಲಿರುವ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆಯನ್ನು ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ #ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಕಾಂತರಾಜುರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮರುಳುಕುಂಟೆ ಕೃಷ್ಣಮೂರ್ತಿ...

ಬಾಗೇಪಲ್ಲಿ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರ ಗೆಲುವು: ಅಭಿನಂದನಾ ಸಮಾರಂಭ

ChikkaBallapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು ತಾಲೂಕಿನ ಆರ್.ನಲ್ಲಗುಟ್ಲಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 04/06/2023ರಂದು ಚುನಾವಣೆ ನಡೆದಿದ್ದು , ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರು ಗೆಲುವು ಸಾಧಿಸಿದ್ದು, ವಿಜೇತರಾದ ನಿರ್ದೇಶಕರುಗಳಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ‌.ಮಾಜಿ ಸದಸ್ಯರಾದ ಶ್ರೀ...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಚುನಾವಣಾ ಅವಲೋಕನ ಸಭೆ..

ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯಾಲಯ ಹತ್ತಿರದ ಗಣೇಶ ದೇವಸ್ಥಾನದಲ್ಲಿ ಚುನಾವಣಾ ಅವಲೋಕನ ಸಭೆಯು ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಮುರಳಿಧರ್ ರವರು, ಶ್ರೀ ಮರಳುಕುಂಟೆ ಕೃಷ್ಣಮೂರ್ತಿರವರು, ಶ್ರೀ ನಾಗಭೂಷಣ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಡಾ. ಮಂಜುನಾಥ್ ರವರು...

ಚಿಕ್ಕಬಳ್ಳಾಪುರ: ರಾಮಲಿಂಗಪ್ಪ ನೇತೃತ್ವದ ಉಚಿತ ಕಣ್ಣಿನ ತಪಾಸಣ ಶಿಬಿರ

Political News: Feb:25: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಜನಪರ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ. ಹತ್ತು ಹಲವು ಕಾರ್ಯಕ್ರಮಗಳನ್ನ ಮಾಡ್ತಿರೋ ರಾಮಲಿಂಗಪ್ಪ, ಈ ಬಾರಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಂಡಿದ್ರು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ, ಗುಡಿಬಂಡೆ ತಾಲ್ಲೂಕಿನಲ್ಲಿ ಉಚಿತ ಕಣ್ಣಿನ...

ಬಿ. ಎಸ್ . ಯಡಿಯೂರಪ್ಪಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅದ್ಧೂರಿ ಸ್ವಾಗತ…!

state news ಚಿಕ್ಕಬಳ್ಳಾಪುರ (ಫೆ.20): ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕ್ಕೆ ಆಗಮಿಸಿದ ರೈತ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರನ್ನು ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ  ರಾಮಲಿಂಗಪ್ಪ ನವರ ನೇತೃತ್ವ ದಲ್ಲಿ ಬಾಗೇಪಲ್ಲಿ ಮಂಡಲದ ಬಿಜೆಪಿ...

ಚಿಕ್ಕಬಳ್ಳಾಪುರದಲ್ಲಿಂದು ಆದಿಯೋಗಿ ಪ್ರತಿಮೆ ಉದ್ಘಾಟನೆ

State News: ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೆ ಭಾನುವಾರ ರಾಜ್ಯದ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಉದ್ಘಾಟನೆಯಾಗಲಿದೆ. ಉಪರಾಷ್ಟ್ರಪತಿ ಜಗದೀಪ್ ಧನಖರ್ ಪ್ರತಿಮೆ ಉದ್ಘಾಟನೆ ಮಾಡಬೇಕಿತ್ತು ಆದರೆ, ಕಾರಣಾಂತರಗಳಿಂದ ಅವರ ಪ್ರವಾಸ ಮುಂದೂಡಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿರಲಿದ್ದಾರೆ. https://twitter.com/ishafoundation/status/1614214945268457472?s=20&t=0LMBH2-CWtd97TmAzxPjsw https://karnatakatv.net/jayanagara-sankranthi-news/ https://karnatakatv.net/sumalatha-nukhil-kumarswamy-amb-aresh/ https://karnatakatv.net/yathnal-nirani-talk-war/

“ಚಿಕ್ಕ ಬಳ್ಳಾಪುರ ಉತ್ಸವಕ್ಕೆ ನನ್ನ ವಿರೋಧವಿದೆ”: ವಿನೋಧ ಶ್ಯಾಮ್

Chikkaballapura News: ಚಿಕ್ಕ ಬಳ್ಳಾಪುರದಲ್ಲಿ ಈಗಾಗಲೆ  ಸಚಿವ ಡಾ  ಸುಧಾಕರ್ ಫೌಂಢೇಶನ್ ವತಿಯಿಂದ ಉತ್ಸವವನ್ನು  ಮಾಡುತಿದ್ದು ಈಗಾಗಲೆ ಕೆಲಸಗಳು ಬರದಿಂದ ಸಾಗಿವೆ ಈ ಉತ್ಸವದ ಮೆರುಗನ್ನು ಹೆಚ್ಚಿಸಲು ಮತ್ತು ಅಧಿಕ ಪ್ರಮಾಣದಲ್ಲಿ ಜನರನ್ನು ಸೇರಿಸಲು  ಸಿನಿಮಾ ತಾರೆಯರನ್ನು ಕರೆಸುವ ಯೋಜನೆ ಹಾಕಿಕೊಂಡಿರುತ್ತಾರೆ. ಆದರೆ ಈ ಉತ್ಸವಕ್ಕೆ ಕೆಲವು ಕಾಂಗ್ರೇಸ್ ನಾಯಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರ ಸಾರ್ವಜನಿಕರ ಹಣದಲ್ಲಿ...
- Advertisement -spot_img

Latest News

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ...
- Advertisement -spot_img